ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.