ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ?