“ಸರ್ವೇಶ್ವರನ ಈ ವಾಣಿಯನ್ನು ಕೇಳು: ‘ನೋಡು, ನಾನು ಕಟ್ಟಿದ್ದನ್ನು ನಾನೇ ಕೆಡವುತ್ತೇನೆ. ನಾನು ನೆಟ್ಟಿದ್ದನ್ನು ನಾನೇ ಕಿತ್ತುಹಾಕುತ್ತೇನೆ. ಹೌದು ಜಗದಲ್ಲೆಲ್ಲ ಹಾಗೆ ಮಾಡುತ್ತೇನೆ.