“ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.