ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.
Go to Home Page