ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.