ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”