kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

50ನೇ ಅಧ್ಯಾಯ

,
ವಚನ   29

“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.

Go to Home Page