ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;
Go to Home Page