ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ಅನೇಕ ದಟ್ಟ ದರಿದ್ರರನ್ನೂ ನಗರದಲ್ಲೆ ಉಳಿದವರನ್ನೂ ಮೊದಲೇ ಬಾಬಿಲೋನಿನ ಅರಸನಿಗೆ ಮೊರೆಹೊಕ್ಕವರನ್ನೂ ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.