ಬಾಬಿಲೋನಿಯರು ಸರ್ವೇಶ್ವರನ ಆಲಯದಲ್ಲಿದ್ದ ಕಂಚಿನ ಕಂಬಗಳನ್ನೂ ಚಕ್ರದ ಬಂಡಿಗಳನ್ನೂ ಕಂಚಿನ ಕಡಲೆಂಬ ಪಾತ್ರೆಯನ್ನೂ ಒಡೆದು ಅವುಗಳ ಕಂಚನ್ನೆಲ್ಲ ಕೊಂಡೊಯ್ದರು.