ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.