ಶತ್ರು ಬಂದೆರಗಿದಾಗ ಸ್ವಾಮಿ ತನ್ನ ಶಕ್ತಿಯುತ ಕೈಯನ್ನು ಹಿಂದೆಗೆದುಬಿಟ್ಟ, ಇಸ್ರಯೇಲಿನ ಕೋಡನ್ನು ಕಡಿದು ಪುಡಿಪುಡಿ ಮಾಡಿಬಿಟ್ಟ, ಸುತ್ತುಗಟ್ಟಿ ನುಂಗುವ ಅಗ್ನಿಜ್ವಾಲೆಯಂತೆ ಯಕೋಬನನ್ನು ದಹಿಸಿಬಿಟ್ಟ.