ತನ್ನ ಗರ್ಭಗುಡಿಯನ್ನೂ ಉತ್ಸವಸ್ಥಾನವನ್ನೂ ಹಾಳುಮಾಡಿದ ತೋಟದ ಗುಡಿಸಲನ್ನೋ ಎಂಬಂತೆ. ಮಹೋತ್ಸವಗಳನ್ನೂ ಸಬ್ಬತ್ದಿನಗಳನ್ನೂ ಅಳಿಸಿಬಿಟ್ಟ ನೆನಪಿಗೂ ಬಾರದಂತೆ. ರಾಜರನ್ನೂ ಯಾಜಕರನ್ನೂ ಸರ್ವೇಶ್ವರ ಧಿಕ್ಕರಿಸಿದ ಅತಿ ರೋಷಾವೇಷಗೊಂಡವನಂತೆ.