ಸ್ವಾಮಿ ತಿರಸ್ಕರಿಸಿಬಿಟ್ಟಿದ್ದಾನೆ ತನ್ನ ಬಲಿಪೀಠವನ್ನೇ ಅಸಹ್ಯಗೊಂಡು ತೊರೆದುಬಿಟ್ಟಿದ್ದಾನೆ ತನ್ನ ಪವಿತ್ರಸ್ಥಾನವನ್ನೇ ಸಿಯೋನ್ ಅರಮನೆಯ ಗೋಡೆಗಳನ್ನು ಕೆಡವಲು ಬಿಟ್ಟಿದ್ದಾನೆ ಹಗೆಗಳನ್ನೇ. ಹಬ್ಬಹರಿದಿನಗಳ ಜಯಘೋಷವೋ ಎಂಬಂತೆ ಘೋಷಣೆ ಹಾಕುತ್ತಿದ್ದಾರಲ್ಲಾ ಶತ್ರುಗಳು ಸರ್ವೇಶ್ವರನ ಮಂದಿರದಲ್ಲೆ !
Go to Home Page