ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !