ಆಮೇಲೆ ಸರ್ವೇಶ್ವರ ನನಗೆ ಹೀಗೆಂದರು: “ನರಪುತ್ರನೇ, ನೀನು ಇಸ್ರಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.