ನಾನೆದ್ದು ಬಯಲು ಪ್ರದೇಶಕ್ಕೆ ಹೊರಟುಬಂದಾಗ, ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತ ದರ್ಶನವು ಆದಂತೆ, ಇಗೋ ಅಲ್ಲಿಯೂ ಸರ್ವೇಶ್ವರನ ಮಹಿಮೆ ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆ.