ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.