“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.