“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’