ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”