ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ,