“ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.