“ನರಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣತಮ್ಮಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಯೇಲ್ ವಂಶದ ಎಲ್ಲರಿಗೆ, ಜೆರುಸಲೇಮಿನಲ್ಲೇ ಉಳಿದಿರುವವರು, ‘ಸರ್ವೇಶ್ವರನ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೆ?