“ಆದಕಾರಣ ನೀನು ಹೀಗೆ ಸಾರು; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಾನು ಅವರನ್ನು ದೂರ ಗಡೀಪಾರುಮಾಡಿ, ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದ್ದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.