ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.