“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.
Go to Home Page