“ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು, ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿ ಮಾಡುವಾಗ ನಾನೇ ಸರ್ವೇಶ್ವರ ಎಂದು ಅವನಿಗೆ ಗೊತ್ತಾಗುವುದು.