ನಾನು ಕೆಲವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಉಳಿಸಿ, ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು: ನಾನೇ ಸರ್ವೇಶ್ವರ ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”