“ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು.