“ಈ ಮಾತನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅದು ಯಾವಾಗಲು ಸಮೃದ್ಧವಾಗಿಯೆ ಇರುವುದೇ? ಅದನ್ನು ನಾಟಿದ ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡುವುದು . ಆಗ ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದನ್ನು ಬೇರುಸಹಿತ ಕೀಳಲು ಹೆಚ್ಚು ಬಲಬೇಕಾಗಿಲ್ಲ , ಬಹುಜನರ ಅಗತ್ಯವಿಲ್ಲ
Go to Home Page