kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

17ನೇ ಅಧ್ಯಾಯ

,
ವಚನ   16

“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇಮಕಗೊಂಡನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಪ್ಪಂದವನ್ನು ಮೀರಿದನೋ, ಆ ಅರಸನ ಬಳಿಯಲ್ಲೆ, ಅಂದರೆ ಬಾಬಿಲೋನೆಂಬ ಅವನ ವಾಸಸ್ಥಾನದಲ್ಲೆ, ಇವನು ಸಾಯುವುದು ಖಂಡಿತ.

Go to Home Page