ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಗೊಂಡು, ಸತ್ಯಪರನಾಗಿಯೇ ನಡೆದರೆ, ಇಂಥವನು ಸದ್ಧರ್ಮಿ. ಆದುದರಿಂದ ಅವನು ಜೀವಿಸುವುದು ನಿಶ್ಚಯ. ಇದು ಸರ್ವೇಶ್ವರನಾದ ದೇವರ ನುಡಿ: