‘ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಡಿಬಿಡಿ; ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿ; ನಾನು ನಿಮ್ಮ ದೇವರಾದ ಸರ್ವೇಶ್ವರ’ ಎಂದು ಅವರನ್ನು ಎಚ್ಚರಿಸಿದೆ.