“ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.
Go to Home Page