ಆಗ ಸರ್ವೇಶ್ವರನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ ಎಂಬುದು ಎಲ್ಲ ನರಮಾನವರಿಗೂ ತಿಳಿಯುವುದು; ಅದು ಪುನಃ ಒರೆಗೆ ಸೇರದು.