kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

21ನೇ ಅಧ್ಯಾಯ

,
ವಚನ   7

‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”

Go to Home Page