ಆದರೆ ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸೆಯಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವರು ತನ್ನ ಕೈಗೆ ಸಿಕ್ಕಿಬೀಳಲೆಂದು ಅವರ ಅಧರ್ಮವನ್ನು ಅವನು ಬೆಳಕಿಗೆ ತರುವನು.