ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವೆನು.