“ನರಪುತ್ರನೇ, ನೀನು ಟೈರಿನ ಅರಸನನ್ನು ಕುರಿತು ಶೋಕಗೀತೆಯೊಂದನ್ನು ಹಾಡಿ ಅವನಿಗೆ ಹೀಗೆ ನುಡಿ: ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: - “ನೀನು ಸರ್ವಸುಲಕ್ಷಣ ಶಿರೋಮಣಿ ಪರಿಪೂರ್ಣ ಸುಂದರ, ಪೂರ್ಣಜ್ಞಾನಿ!