ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”