ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಜನಾಂಗಗಳಲ್ಲಿ ಚದುರಿಹೋಗಿರುವ ಇಸ್ರಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.