“ಉತ್ತರದೇಶದ ಸಕಲ ರಾಜರುಗಳೂ ಸಮಸ್ತ ಸಿದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರರಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು, ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.