ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವೂ ಪರಿಶುದ್ಧವಾದುವು. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಜನಸಾಮಾನ್ಯರ ಪ್ರಾಕಾರಕ್ಕೆ ಬರುತ್ತಾರೆ,’ ಎಂದನು.
Go to Home Page