ದೇವರಾತ್ಮ ನನ್ನನ್ನು ಎತ್ತಿ ಒಳಗಿನ ಪ್ರಾಕಾರಕ್ಕೆ ತಂದಿತು. ಆಗ ಏನಾಶ್ಚರ್ಯ! ಸರ್ವೇಶ್ವರನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.