kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

43ನೇ ಅಧ್ಯಾಯ

,
ವಚನ   21

ದೋಷಪರಿಹಾರಕ ಬಲಿಗಾಗಿ ವಧಿತವಾದ ಹೋರಿಯನ್ನು ಒಪ್ಪಿಸಿದಾಗ ಪವಿತ್ರಾಲಯದ ಹೊರಗೆ, ದೇವಸ್ಥಾನಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ, ಅದನ್ನು ಸುಡಬೇಕು.

Go to Home Page