“ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.
Go to Home Page