ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡುವುದಕ್ಕಾಗಿ ಸಮರ್ಪಿಸತಕ್ಕದೇನೆಂದರೆ: ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು;
Go to Home Page