ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.